Category: ಮನೋರಂಜನೆ

ಮಕ್ಕಳ ಕೈಗೆ ವಾಹನ: ₹ 1.50 ಲಕ್ಷ ದಂಡ ಕಟ್ಟಿದ ಪೋಷಕರು

ಬೆಂಗಳೂರು: ಅಪ್ರಾಪ್ತ ಮಕ್ಕಳ ಕೈಗೆ ವಾಹನ ಕೊಟ್ಟು ಅಪಘಾತ ಉಂಟಾಗಲು ಕಾರಣವಾಗಿದ್ದ 6 ಪೋಷಕರು, ತಮ್ಮ ತಪ್ಪು ಒಪ್ಪಿಕೊಂಡು ನ್ಯಾಯಾಲಯಕ್ಕೆ ₹ 1.50 ಲಕ್ಷ ದಂಡ ಕಟ್ಟಿದ್ದಾರೆ. ‘ಕಾಮಾಕ್ಷಿಪಾಳ್ಯ ಸಂಚಾರ ಠಾಣೆ ವ್ಯಾಪ್ತಿಯಲ್ಲಿ 2022–23ನೇ ಸಾಲಿನಲ್ಲಿ ದಾಖಲಾಗಿದ್ದ 6 ಅಪಘಾತ ಪ್ರಕರಣಗಳಲ್ಲಿ ತಪ್ಪಿತಸ್ಥರಾಗಿದ್ದ ಪೋಷಕರಿಗೆ ನ್ಯಾಯಾಲಯ ದಂಡ ವಿಧಿಸಿದೆ’ ಎಂದು ಸಂಚಾರ ವಿಭಾಗದ (ಪಶ್ಚಿಮ) ಡಿಸಿಪಿ…
ಪ್ರೀತಂ ಹೇಳಿಕೆಗೆ ಕುಮಾರಸ್ವಾಮಿ ತಿರುಗೇಟು

ಹಾಸನದಲ್ಲಿ ಮೈತ್ರಿ ಪಕ್ಷಗಳ ನಾಯಕರ ಜಟಾಪಟಿ. ‘ಬಿಜೆಪಿ ರಾಜ್ಯ ಘಟಕದ ಪ್ರಧಾನ ಕಾರ್ಯದರ್ಶಿ ಪ್ರೀತಂ ಗೌಡರಿಗೆ ಇನ್ನೂ ಸಣ್ಣ ವಯಸ್ಸು. ಪಾಪ ಬಿರುಸಿನಲ್ಲಿ ಮಾತಾಡುತ್ತಾರೆ’ ಎಂದು ಜೆಡಿಎಸ್‌ ಶಾಸಕಾಂಗ ಪಕ್ಷದ ನಾಯಕ ಎಚ್‌.ಡಿ.ಕುಮಾರಸ್ವಾಮಿ ಹೇಳಿದರು. ‌‘ಲೋಕಸಭೆ ಚುನಾವಣೆಯಲ್ಲಿ ಹಾಸನ ಮತ್ತು ಮಂಡ್ಯ ಕ್ಷೇತ್ರದಲ್ಲಿ ಸ್ಪರ್ಧಿಸಲು ಬಿಜೆಪಿಗೆ ಅವಕಾಶ ನೀಡಬೇಕು’ ಎಂಬ ಪ್ರೀತಂ ಹೇಳಿಕೆಗೆ ತಾಲ್ಲೂಕಿನ ಚನ್ನಂಗಿಹಳ್ಳಿಯಲ್ಲಿ…
ಪ್ರಯಾಣಿಕ ರೈಲಿನ ಬೋಗಿಗೆ ಬೆಂಕಿ: ಯಾವುದೇ ಅನಾಹುತ ಇಲ್ಲ

ಪ್ರಯಾಣಿಕರ ರೈಲಿನ ಬೋಗಿಯೊಂದಕ್ಕೆ ಆಕಶ್ಮಿಕವಾಗಿ ಬೆಂಕಿ ತಗುಲಿದ್ದು ಯಾವುದೇ ಅನಾಹುತ ಸಂಭವಿಸಿಲ್ಲ ಎಂದು ರೈಲ್ವೆ ಪೊಲೀಸರು ತಿಳಿಸಿದ್ದಾರೆ. ದಕ್ಷಿಣ ದೆಹಲಿಯ ಪಟೇಲ್‌ ನಗರ ರೈಲು ನಿಲ್ದಾಣದಲ್ಲಿ ಮಂಗಳವಾರ ಮಧ್ಯಾಹ್ನ 1.30ರ ಸುಮಾರಿಗೆ ಈ ಘಟನೆ ನಡೆದಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಸಿರ್ಸಾ ಎಕ್ಸ್‌ಪ್ರೆಸ್‌ ರೈಲಿನ ಬೋಗಿಯೊಂದರಲ್ಲಿ ಬೆಂಕಿ ಕಾಣಿಸಿಕೊಂಡಿತ್ತು. ಕೂಡಲೇ ಪ್ರಯಾಣಿಕರನ್ನು ಕೆಳಗೆ ಇಳಿಸಿ…

Lorem ipsum dolor sit amet, consectetur adipiscing elit. Pellentesque volutpat volutpat nibh nec posuere. Donec auctor, arcu ut pretium consequat, nisl magna tempor diam, et facilisis risus enim et massa. Etiam sed ipsum lorem. Etiam cursus pharetra magna. Aliquam porta…

Lorem ipsum dolor sit amet, consectetur adipiscing elit. Pellentesque volutpat volutpat nibh nec posuere. Donec auctor, arcu ut pretium consequat, nisl magna tempor diam, et facilisis risus enim et massa. Etiam sed ipsum lorem. Etiam cursus pharetra magna. Aliquam porta…